ಮೊದಲ ಬಾರಿಗೆ ವಿಧಾನಸಭಾ ಅಧಿವೇಶನಕ್ಕೆ ಪ್ರವೇಶಿಸಿದ ಶಾಸಕ ಉಮೇಶ್ ಮೇಟಿ

ಬಾಗಲಕೋಟೆ: ಶಾಸಕರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ವಿಧಾನಸಭಾ ಅಧಿವೇಶನಕ್ಕೆ ಆಗಮಿಸಿದ ಉಮೇಶ್ ಮೇಟಿ ಅವರು, ವಿಧಾನಸಭೆಯ ಮೆಟ್ಟಿಲುಗಳ ಬಳಿ ಕೈ ಮುಗಿದು ಬಳಿಕ ಸದನದೊಳಗೆ ಪ್ರವೇಶಿಸಿದರು.
ಹೊಸ ಜವಾಬ್ದಾರಿಯೊಂದಿಗೆ ವಿಧಾನಸಭೆ ಪ್ರವೇಶಿಸಿದ ಅವರು, ತಮ್ಮ ಕ್ಷೇತ್ರದ ಜನರ ಆಶಯ ಹಾಗೂ ನಿರೀಕ್ಷೆಗಳನ್ನು ಸದನದಲ್ಲಿ ಸಮರ್ಥವಾಗಿ ಪ್ರತಿನಿಧಿಸುವ ಸಂಕಲ್ಪದೊಂದಿಗೆ ಅಧಿವೇಶನದಲ್ಲಿ ಭಾಗವಹಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಾಗಲಕೋಟೆ ಕುರುಬರ ಸಂಘದ ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ಡಿ.ಬಿ. ಸಿದ್ದಾಪುರರನ್ನು ವಿಮುಕ್ತಿಗೊಳಿಸಿ ಆದೇಶ

ಬಾಗಲಕೋಟೆಯಲ್ಲಿ ವಿಜಯೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬಿಜೆಪಿ ಸೇರ್ಪಡೆ

ಬಾಗಲಕೋಟೆ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಭೇಟಿ – ಮಲ್ಲಿಕಾರ್ಜುನ ಚರಂತಿಮಠ ಮನೆಗೆ ಆಗಮನ ರಾಜಕೀಯ ಚರ್ಚೆಗೆ ಕಾರಣ